26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

ಮೊಗ್ರು :ಮೊಗ್ರು ಗ್ರಾಮದ ಮುಗೇರಡ್ಕ ಜೈ ಶ್ರೀ ರಾಮ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನ. 13 ರಂದು ಶ್ರೀ ರಾಮ ಶಿಶುಮಂದಿರದಲ್ಲಿ ಮೂರನೇ ವರ್ಷದ ಗೋಪೂಜೆ ,ಭಜನೆ, ತುಳಸಿ ಪೂಜೆ, ಹಣತೆಗಳ ದೀಪ ಪ್ರಜ್ವಲನೆ ಕಾರ್ಯಕ್ರಮ ನೆರವೇರಿತು.

ಶ್ರೀ ರಾಮ ಶಿಶುಮಂದಿರದ ಮಕ್ಕಳು, ಪೋಷಕರು , ಮಾತಾಜಿಯವರು, ಮಾತೃ ಮಂಡಳಿ ಹಾಗೂ ಜೈ ಶ್ರೀರಾಮ್ ಮಹಿಳಾ ಸಂಘ ಅಲೆಕ್ಕಿ- ಮುಗೇರಡ್ಕ್ ಇದರ ಸದಸ್ಯರು ಹಾಗೂ ಊರವರೆಲ್ಲಲರೂ ಸೇರಿ ಭಜನೆ, ತುಳಸಿ ಪೂಜೆ, ಗೋಪೂಜೆ, ಹಣತೆಗಳಿಗೆ ದೀಪ ಪ್ರಜ್ವಲನೆ ಜೊತೆಗೆ ಪಟಾಕಿ ಹಚ್ಚಿ ಸಂಭ್ರಮಿಸಲಾಯಿತು.


ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಪ್ರಯೋಜಕತ್ವದಲ್ಲಿ ಅನ್ನದಾನದ ವ್ಯವಸ್ಥೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಟ್ರಸ್ಟ್ ನ ಪದಾಧಿಕಾರಿಗಳು ಮಾತಾಜಿಯವರು, ಪೋಷಕರು, ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya
error: Content is protected !!