24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

ಬೆಂಗಳೂರಿನ ರಾಜರಾಜೇಶ್ವರಿ ನಗರದ ಸಾಯಿ ಪ್ಲಾಜಾದ ಎರಡನೇ ಮಹಡಿಯಲ್ಲಿ ಕೈಮಾರ ವೆಲ್‌ನೆಟ್‌ ಸ್ಪಾ ಸೆಲೂನ್‌ನ ಆರನೇ ಶಾಖೆಯನ್ನು ನ.15ರಂದು ಶುಕ್ರವಾರದಂದು ಅಳದಂಗಡಿ ಅರಮನೆಯ ತಿಮ್ಮಣ್ಣಾರಸರಾದ ಡಾ.ಪದ್ಮಪ್ರಸಾದ ಅಜಿಲ ಅವರ ದಿವ್ಯಹಸ್ತ ಮತ್ತು ಖ್ಯಾತ ಚಲನಚಿತ್ರ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಾಗೂ ಇನ್ನೊರ್ವ ಖ್ಯಾತ ನಟ ದಿಗಂತ್‌ ಅವರ ಸಮ್ಮುಖದಲ್ಲಿ ಲೋಕಾರ್ಪಣೆಗೊಂಡಿತು.

ಈ ಸಮಾರಂಭದಲ್ಲಿ ಬೆಂಗಳೂರಿನ ಖ್ಯಾತ ಉದ್ಯಮಿಗಳು, ರಾಜಕಾರಣಿಗಳು, ಬೇರೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವ ಗಣ್ಯರು ಭಾಗವಹಿಸಿ ಶುಭ ಕೋರಿದರು.

ಉದ್ಯಮದಲ್ಲಿ ಪಾಲುದಾರರಾಗಿರುವ ಸುರೇಂದ್ರ ಹೆಗ್ಡೆ, ದೇವೇಂದ್ರ ಹೆಗ್ಡೆ ಕೊಕ್ರಾಡಿ ಮತ್ತು ರತನ್‌ ಜೈನ್‌ ಮತ್ತು ಅವರ ಕುಟುಂಬಸ್ಥರು, ಬಂಧುಮಿತ್ರರು ಪಾಲ್ಗೊಂಡು, ಬಂದ ಅತಿಥಿಗಳನ್ನು ಸತ್ಕರಿಸಿ ಸಹಕಾರ ಕೋರಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!