September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

ಬೆಂಗಳೂರಿನ ರಾಜರಾಜೇಶ್ವರಿ ನಗರದ ಸಾಯಿ ಪ್ಲಾಜಾದ ಎರಡನೇ ಮಹಡಿಯಲ್ಲಿ ಕೈಮಾರ ವೆಲ್‌ನೆಟ್‌ ಸ್ಪಾ ಸೆಲೂನ್‌ನ ಆರನೇ ಶಾಖೆಯನ್ನು ನ.15ರಂದು ಶುಕ್ರವಾರದಂದು ಅಳದಂಗಡಿ ಅರಮನೆಯ ತಿಮ್ಮಣ್ಣಾರಸರಾದ ಡಾ.ಪದ್ಮಪ್ರಸಾದ ಅಜಿಲ ಅವರ ದಿವ್ಯಹಸ್ತ ಮತ್ತು ಖ್ಯಾತ ಚಲನಚಿತ್ರ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಾಗೂ ಇನ್ನೊರ್ವ ಖ್ಯಾತ ನಟ ದಿಗಂತ್‌ ಅವರ ಸಮ್ಮುಖದಲ್ಲಿ ಲೋಕಾರ್ಪಣೆಗೊಂಡಿತು.

ಈ ಸಮಾರಂಭದಲ್ಲಿ ಬೆಂಗಳೂರಿನ ಖ್ಯಾತ ಉದ್ಯಮಿಗಳು, ರಾಜಕಾರಣಿಗಳು, ಬೇರೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವ ಗಣ್ಯರು ಭಾಗವಹಿಸಿ ಶುಭ ಕೋರಿದರು.

ಉದ್ಯಮದಲ್ಲಿ ಪಾಲುದಾರರಾಗಿರುವ ಸುರೇಂದ್ರ ಹೆಗ್ಡೆ, ದೇವೇಂದ್ರ ಹೆಗ್ಡೆ ಕೊಕ್ರಾಡಿ ಮತ್ತು ರತನ್‌ ಜೈನ್‌ ಮತ್ತು ಅವರ ಕುಟುಂಬಸ್ಥರು, ಬಂಧುಮಿತ್ರರು ಪಾಲ್ಗೊಂಡು, ಬಂದ ಅತಿಥಿಗಳನ್ನು ಸತ್ಕರಿಸಿ ಸಹಕಾರ ಕೋರಿದರು.

Related posts

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!