22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

ಬೆಂಗಳೂರಿನ ರಾಜರಾಜೇಶ್ವರಿ ನಗರದ ಸಾಯಿ ಪ್ಲಾಜಾದ ಎರಡನೇ ಮಹಡಿಯಲ್ಲಿ ಕೈಮಾರ ವೆಲ್‌ನೆಟ್‌ ಸ್ಪಾ ಸೆಲೂನ್‌ನ ಆರನೇ ಶಾಖೆಯನ್ನು ನ.15ರಂದು ಶುಕ್ರವಾರದಂದು ಅಳದಂಗಡಿ ಅರಮನೆಯ ತಿಮ್ಮಣ್ಣಾರಸರಾದ ಡಾ.ಪದ್ಮಪ್ರಸಾದ ಅಜಿಲ ಅವರ ದಿವ್ಯಹಸ್ತ ಮತ್ತು ಖ್ಯಾತ ಚಲನಚಿತ್ರ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಾಗೂ ಇನ್ನೊರ್ವ ಖ್ಯಾತ ನಟ ದಿಗಂತ್‌ ಅವರ ಸಮ್ಮುಖದಲ್ಲಿ ಲೋಕಾರ್ಪಣೆಗೊಂಡಿತು.

ಈ ಸಮಾರಂಭದಲ್ಲಿ ಬೆಂಗಳೂರಿನ ಖ್ಯಾತ ಉದ್ಯಮಿಗಳು, ರಾಜಕಾರಣಿಗಳು, ಬೇರೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವ ಗಣ್ಯರು ಭಾಗವಹಿಸಿ ಶುಭ ಕೋರಿದರು.

ಉದ್ಯಮದಲ್ಲಿ ಪಾಲುದಾರರಾಗಿರುವ ಸುರೇಂದ್ರ ಹೆಗ್ಡೆ, ದೇವೇಂದ್ರ ಹೆಗ್ಡೆ ಕೊಕ್ರಾಡಿ ಮತ್ತು ರತನ್‌ ಜೈನ್‌ ಮತ್ತು ಅವರ ಕುಟುಂಬಸ್ಥರು, ಬಂಧುಮಿತ್ರರು ಪಾಲ್ಗೊಂಡು, ಬಂದ ಅತಿಥಿಗಳನ್ನು ಸತ್ಕರಿಸಿ ಸಹಕಾರ ಕೋರಿದರು.

Related posts

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya
error: Content is protected !!