24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಉಜಿರೆ: ಇತ್ತೀಚೆಗೆ ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ನ ನವೀಕೃತ ಕಟ್ಟಡ ಉದ್ಘಾಟನೆಗೊಂಡಿದ್ದು ನ. 15ರಂದು ತಾಲೂಕಿಗೆ ಆಗಮಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಇವತ್ತಿನ ಅಗತ್ಯತೆಗಳಿಗೆ ತಕ್ಕಂತೆ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಿ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಸ್ವಚ್ಛ ಆಹಾರವನ್ನು ಗ್ರಾಹಕರಿಗೆ ನೀಡುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಲಕರಾದ ರಾಮಚಂದ್ರ ಶೆಟ್ಟಿ, ಅಜಯ್ ಶೆಟ್ಟಿ, ಪ್ರಶಾಂತ್ ಶೆಟ್ಟಿಗಾರ್, ಮೆನೇಜರ್ ಅನಿತಾ ಉಪಸ್ಥಿತರಿದ್ದರು.

Related posts

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya
error: Content is protected !!