25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಉಜಿರೆ: ಇತ್ತೀಚೆಗೆ ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ನ ನವೀಕೃತ ಕಟ್ಟಡ ಉದ್ಘಾಟನೆಗೊಂಡಿದ್ದು ನ. 15ರಂದು ತಾಲೂಕಿಗೆ ಆಗಮಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಇವತ್ತಿನ ಅಗತ್ಯತೆಗಳಿಗೆ ತಕ್ಕಂತೆ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಿ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಸ್ವಚ್ಛ ಆಹಾರವನ್ನು ಗ್ರಾಹಕರಿಗೆ ನೀಡುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಲಕರಾದ ರಾಮಚಂದ್ರ ಶೆಟ್ಟಿ, ಅಜಯ್ ಶೆಟ್ಟಿ, ಪ್ರಶಾಂತ್ ಶೆಟ್ಟಿಗಾರ್, ಮೆನೇಜರ್ ಅನಿತಾ ಉಪಸ್ಥಿತರಿದ್ದರು.

Related posts

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ/ ಪದವಿ ಪೂರ್ವ ವಿಭಾಗದ ಬಾಲಕಿಯರ ಸ್ಥಳೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya
error: Content is protected !!