25.3 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

ಉಜಿರೆ :ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ನ.14ರಂದು ಡಾಜ್ಲಿಂಗ್ ನ್ಯೂ ಡಿಝೈರನ್ನು ಉಜಿರೆ ಹೆಚ್ ಡಿ ಎಫ್ ಸಿ ಬ್ಯಾಂಕ್ ಬ್ರಾಂಚ್ ನ ಮ್ಯಾನೇಜರ್ ಅಶೋಕ್ ಕುಮಾರ್ ಹಾಗೂ ಉಜಿರೆ ಜುಮಾ ಮಸೀದಿಯ ಗುರುಗಳಾದ ಮಹಮ್ಮದ್ ಇಸ್ಮಾಯೀಲ್ ಹನೀಫಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸೇಲ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ಸರ್ವಿಸ್ ಮ್ಯಾನೇಜರ್ ಜನಾರ್ಧನ ಆಚಾರ್ಯ, ಟ್ರೂ ವ್ಯಾಲ್ಯೂ ಇಂಚಾರ್ಜ್ ಪ್ರವೀಣ್ ಕುಮಾರ್ ಹೆಚ್.ಎಸ್, ಅಸಿಸ್ಟೆಂಟ್ ಸೇಲ್ಸ್ ಮ್ಯಾನೇಜರ್ ಮಹಮ್ಮದ್ ಆಸೀಫ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಆಸೀಫ್ ನ್ಯೂ ಕಾರಿನ ಬಗ್ಗೆ ವಿವರಿಸಿದರು. ಶೈಲೇಶ್ ಸ್ವಾಗತಿಸಿ, ಶುಭರಾಜ್ ಧನ್ಯವಾದವಿತ್ತರು.

Related posts

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya
error: Content is protected !!