April 2, 2025
ಆರೋಗ್ಯಗ್ರಾಮಾಂತರ ಸುದ್ದಿವರದಿ

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿ ಮತ್ತು ಶ್ರೀಮತಿ ವಿದ್ಯಾ ದಂಪತಿಗಳ 3 ತಿಂಗಳ ಪುತ್ರ ಅಧೀಶ್ ಕುಮಾರ್ ಹುಟ್ಟಿನಿಂದಲೇ ರಕ್ತ ಪರಿಚಲನೆಯಾಗದೆ 1 ಕಿಡ್ನಿಯ ಗಾತ್ರ ದೊಡ್ಡದಾಗಿದ್ದು ಅದಷ್ಟು ಬೇಗ ಶಸ್ತ್ರ ಚಿಕಿತ್ಸೆಯನ್ನು ಮಾಡಬೇಕೆಂದು ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಚಿಕಿತ್ಸೆಗೆ ಅಂದಾಜು 2ಲಕ್ಷದ ಅವಶ್ಯಕತೆಯಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ಮಗುವಿನ ಚಿಕಿತ್ಸೆಗೆ ಹಣವನ್ನು ಹೊಂದಿಸಲು ಅಸಹಾಯರಾಗಿದ್ದು, ದಾನಿಗಳ ಮೊರೆ ಹೋಗಿದ್ದಾರೆ, ಸಹೃದಯೀ ದಾನಿಗಳಾದ ತಾವೆಲ್ಲರೂ ನಿಮ್ಮ ಕೈಲಾದಷ್ಟು ಸಹಾಯಹಸ್ತ ನೀಡುವಂತೆ ತಿಳಿಸಿದ್ದಾರೆ.

ಸಹಾಯ ಮಾಡುವವರು 7259845971 ಈ ನಂಬರ್ ನ ಮೂಲಕ (phone pe) ಅಥವಾ ಈ ಬ್ಯಾಂಕ್ ಖಾತೆಗೆ ಕಳುಹಿಸಬಹುದುName: VidyaBank: Bank Of BarodaBranch:MundajeA/C No: 70880100003381IFSC Code: BARB0VJMDJE

Related posts

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!