24 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿವರದಿ

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿ ಮತ್ತು ಶ್ರೀಮತಿ ವಿದ್ಯಾ ದಂಪತಿಗಳ 3 ತಿಂಗಳ ಪುತ್ರ ಅಧೀಶ್ ಕುಮಾರ್ ಹುಟ್ಟಿನಿಂದಲೇ ರಕ್ತ ಪರಿಚಲನೆಯಾಗದೆ 1 ಕಿಡ್ನಿಯ ಗಾತ್ರ ದೊಡ್ಡದಾಗಿದ್ದು ಅದಷ್ಟು ಬೇಗ ಶಸ್ತ್ರ ಚಿಕಿತ್ಸೆಯನ್ನು ಮಾಡಬೇಕೆಂದು ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಚಿಕಿತ್ಸೆಗೆ ಅಂದಾಜು 2ಲಕ್ಷದ ಅವಶ್ಯಕತೆಯಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ಮಗುವಿನ ಚಿಕಿತ್ಸೆಗೆ ಹಣವನ್ನು ಹೊಂದಿಸಲು ಅಸಹಾಯರಾಗಿದ್ದು, ದಾನಿಗಳ ಮೊರೆ ಹೋಗಿದ್ದಾರೆ, ಸಹೃದಯೀ ದಾನಿಗಳಾದ ತಾವೆಲ್ಲರೂ ನಿಮ್ಮ ಕೈಲಾದಷ್ಟು ಸಹಾಯಹಸ್ತ ನೀಡುವಂತೆ ತಿಳಿಸಿದ್ದಾರೆ.

ಸಹಾಯ ಮಾಡುವವರು 7259845971 ಈ ನಂಬರ್ ನ ಮೂಲಕ (phone pe) ಅಥವಾ ಈ ಬ್ಯಾಂಕ್ ಖಾತೆಗೆ ಕಳುಹಿಸಬಹುದುName: VidyaBank: Bank Of BarodaBranch:MundajeA/C No: 70880100003381IFSC Code: BARB0VJMDJE

Related posts

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!