September 6, 2026
ಆರೋಗ್ಯಗ್ರಾಮಾಂತರ ಸುದ್ದಿವರದಿ

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿ ಮತ್ತು ಶ್ರೀಮತಿ ವಿದ್ಯಾ ದಂಪತಿಗಳ 3 ತಿಂಗಳ ಪುತ್ರ ಅಧೀಶ್ ಕುಮಾರ್ ಹುಟ್ಟಿನಿಂದಲೇ ರಕ್ತ ಪರಿಚಲನೆಯಾಗದೆ 1 ಕಿಡ್ನಿಯ ಗಾತ್ರ ದೊಡ್ಡದಾಗಿದ್ದು ಅದಷ್ಟು ಬೇಗ ಶಸ್ತ್ರ ಚಿಕಿತ್ಸೆಯನ್ನು ಮಾಡಬೇಕೆಂದು ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಚಿಕಿತ್ಸೆಗೆ ಅಂದಾಜು 2ಲಕ್ಷದ ಅವಶ್ಯಕತೆಯಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ಮಗುವಿನ ಚಿಕಿತ್ಸೆಗೆ ಹಣವನ್ನು ಹೊಂದಿಸಲು ಅಸಹಾಯರಾಗಿದ್ದು, ದಾನಿಗಳ ಮೊರೆ ಹೋಗಿದ್ದಾರೆ, ಸಹೃದಯೀ ದಾನಿಗಳಾದ ತಾವೆಲ್ಲರೂ ನಿಮ್ಮ ಕೈಲಾದಷ್ಟು ಸಹಾಯಹಸ್ತ ನೀಡುವಂತೆ ತಿಳಿಸಿದ್ದಾರೆ.

ಸಹಾಯ ಮಾಡುವವರು 7259845971 ಈ ನಂಬರ್ ನ ಮೂಲಕ (phone pe) ಅಥವಾ ಈ ಬ್ಯಾಂಕ್ ಖಾತೆಗೆ ಕಳುಹಿಸಬಹುದುName: VidyaBank: Bank Of BarodaBranch:MundajeA/C No: 70880100003381IFSC Code: BARB0VJMDJE

Related posts

ಭಾರತ್ ಜೋಡೋ ಸಂಘಗಳ ಸ್ಥಾಪನೆಗೆ ದ.ಕ. ಉಸ್ತುವಾರಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ರಚನೆ ; ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya
error: Content is protected !!