38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

ನೆಲ್ಯಾಡಿ : ದಕ್ಷಿಣ ಕನ್ನಡ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆ ಸಭೆಯು ಕಡಬ ತಾಲೂಕಿನ ಗುಂಡ್ಯದಲ್ಲಿ ಆರಂಭಗೊಂಡಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಭಟನಾ ಸಭೆ ಉದ್ಘಾಟಿಸಿದರು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪ್ರಮುಖರಾದ ವಂ.ಫಾ. ಆದರ್ಶ್ ಗುತ್ತಿಗಾರು, ವಂ.ಫಾ.ಶಿಬಿ ಮುಂಡಾಜೆ, ವಂ.ಫಾ.ಜೋಸೆಫ್ ಶಿರಾಡಿ, ಫಾ. ವರ್ಗೀಸ್ ಕೈಪನಡ್ಕ, ವೆಂಕಪ್ಪ ಗೌಡ ಸುಳ್ಯ, ಸಂಜೀವ ಮಠಂದೂರು, ಸಕಲೇಶಪುರ ಶಾಸಕ ಮಂಜು, ಸಾಮಾಜಿಕ ಮುಂದಾಳು ರಘು, ಎ.ವಿ.ತೀರ್ಥರಾಮ, ಸಯ್ಯದ್ ಮೀರಾ ಸಾಹೇಬ್ ಕಡಬ, ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್ ಕಡಬ, ಸರ್ವೋತ್ತಮ ಗೌಡ ನೆಲ್ಯಾಡಿ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಆಶಾ ತಿಮ್ಮಪ್ಪ, ಮಹಮ್ಮದ್ ಆಲಿ ಹೊಸಮಠ, ಸುಧೀರ್ ಕುಮಾರ್, ವೆಂಕಟ್ ವಳಲಂಬೆ, ಪಿ. ಪಿ.ವರ್ಗೀಸ್, ಬಾಸ್ಕರ ಗೌಡ ಇಚಿಲಂಪಾಡಿ, ಬಾಲಕೃಷ್ಣ ಬಾಣಜಾಲು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಧನಂಜಯ ಕೋಡಂಗೆ ಸ್ವಾಗತಿಸಿದರು. ಪ್ರತಿಭಟನಾ ಸಭೆಯಲ್ಲಿ ಮೂರು ತಾಲೂಕುಗಳ ಬಾಧಿತಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು. ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

Related posts

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya
error: Content is protected !!