23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

ನೆಲ್ಯಾಡಿ : ದಕ್ಷಿಣ ಕನ್ನಡ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆ ಸಭೆಯು ಕಡಬ ತಾಲೂಕಿನ ಗುಂಡ್ಯದಲ್ಲಿ ಆರಂಭಗೊಂಡಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಭಟನಾ ಸಭೆ ಉದ್ಘಾಟಿಸಿದರು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪ್ರಮುಖರಾದ ವಂ.ಫಾ. ಆದರ್ಶ್ ಗುತ್ತಿಗಾರು, ವಂ.ಫಾ.ಶಿಬಿ ಮುಂಡಾಜೆ, ವಂ.ಫಾ.ಜೋಸೆಫ್ ಶಿರಾಡಿ, ಫಾ. ವರ್ಗೀಸ್ ಕೈಪನಡ್ಕ, ವೆಂಕಪ್ಪ ಗೌಡ ಸುಳ್ಯ, ಸಂಜೀವ ಮಠಂದೂರು, ಸಕಲೇಶಪುರ ಶಾಸಕ ಮಂಜು, ಸಾಮಾಜಿಕ ಮುಂದಾಳು ರಘು, ಎ.ವಿ.ತೀರ್ಥರಾಮ, ಸಯ್ಯದ್ ಮೀರಾ ಸಾಹೇಬ್ ಕಡಬ, ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್ ಕಡಬ, ಸರ್ವೋತ್ತಮ ಗೌಡ ನೆಲ್ಯಾಡಿ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಆಶಾ ತಿಮ್ಮಪ್ಪ, ಮಹಮ್ಮದ್ ಆಲಿ ಹೊಸಮಠ, ಸುಧೀರ್ ಕುಮಾರ್, ವೆಂಕಟ್ ವಳಲಂಬೆ, ಪಿ. ಪಿ.ವರ್ಗೀಸ್, ಬಾಸ್ಕರ ಗೌಡ ಇಚಿಲಂಪಾಡಿ, ಬಾಲಕೃಷ್ಣ ಬಾಣಜಾಲು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಧನಂಜಯ ಕೋಡಂಗೆ ಸ್ವಾಗತಿಸಿದರು. ಪ್ರತಿಭಟನಾ ಸಭೆಯಲ್ಲಿ ಮೂರು ತಾಲೂಕುಗಳ ಬಾಧಿತಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು. ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

Related posts

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!