22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

ನೆಲ್ಯಾಡಿ : ದಕ್ಷಿಣ ಕನ್ನಡ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆ ಸಭೆಯು ಕಡಬ ತಾಲೂಕಿನ ಗುಂಡ್ಯದಲ್ಲಿ ಆರಂಭಗೊಂಡಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಭಟನಾ ಸಭೆ ಉದ್ಘಾಟಿಸಿದರು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪ್ರಮುಖರಾದ ವಂ.ಫಾ. ಆದರ್ಶ್ ಗುತ್ತಿಗಾರು, ವಂ.ಫಾ.ಶಿಬಿ ಮುಂಡಾಜೆ, ವಂ.ಫಾ.ಜೋಸೆಫ್ ಶಿರಾಡಿ, ಫಾ. ವರ್ಗೀಸ್ ಕೈಪನಡ್ಕ, ವೆಂಕಪ್ಪ ಗೌಡ ಸುಳ್ಯ, ಸಂಜೀವ ಮಠಂದೂರು, ಸಕಲೇಶಪುರ ಶಾಸಕ ಮಂಜು, ಸಾಮಾಜಿಕ ಮುಂದಾಳು ರಘು, ಎ.ವಿ.ತೀರ್ಥರಾಮ, ಸಯ್ಯದ್ ಮೀರಾ ಸಾಹೇಬ್ ಕಡಬ, ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್ ಕಡಬ, ಸರ್ವೋತ್ತಮ ಗೌಡ ನೆಲ್ಯಾಡಿ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಆಶಾ ತಿಮ್ಮಪ್ಪ, ಮಹಮ್ಮದ್ ಆಲಿ ಹೊಸಮಠ, ಸುಧೀರ್ ಕುಮಾರ್, ವೆಂಕಟ್ ವಳಲಂಬೆ, ಪಿ. ಪಿ.ವರ್ಗೀಸ್, ಬಾಸ್ಕರ ಗೌಡ ಇಚಿಲಂಪಾಡಿ, ಬಾಲಕೃಷ್ಣ ಬಾಣಜಾಲು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಧನಂಜಯ ಕೋಡಂಗೆ ಸ್ವಾಗತಿಸಿದರು. ಪ್ರತಿಭಟನಾ ಸಭೆಯಲ್ಲಿ ಮೂರು ತಾಲೂಕುಗಳ ಬಾಧಿತಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು. ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

Related posts

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya
error: Content is protected !!