July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

ಕೊಕ್ಕಡ : ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಓಣಿತ್ತಾರು ಟ್ರೇಡರ್ಸ್ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹೆಚ್ಚು ಹಣ ಲಪಟಾಯಿಸಿದ ಘಟನೆ ನ. 15ರಂದು ನಡೆದಿದೆ.


ಮಧ್ಯಾಹ್ನದ ಹೊತ್ತಲ್ಲಿ ಅಂಗಡಿಗೆ ಬಾಳೆಹಣ್ಣು ಖರೀದಿ ನೆಪದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ವಂಚಕರು ಮಾಲಕ ಇಸುಬುರವರು ಒಳಗಿನಿಂದ ಬಾಳೆಗೊನೆ ತರಲು ತೆರಳಿದ ಸಂದರ್ಭದಲ್ಲಿ ಟೇಬಲ್ ನಲ್ಲಿದ್ದ ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕ್ಕಡ ಪರಿಸರದಲ್ಲಿ ಹಾಡಹಾಗಲೇ ಕಳ್ಳತನಗಳು ನಡೆಯುತ್ತಲೇ ಇದ್ದು ಇದರಿಂದ ಕೊಕ್ಕಡ ಪರಿಸರದ ಜನರು ಜಾಗೃತೆ ವಹಿಸುವಂತೆ ತಿಳಿಸಲಾಗಿದೆ.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya
error: Content is protected !!