July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

ಕೊಕ್ಕಡ : ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಓಣಿತ್ತಾರು ಟ್ರೇಡರ್ಸ್ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹೆಚ್ಚು ಹಣ ಲಪಟಾಯಿಸಿದ ಘಟನೆ ನ. 15ರಂದು ನಡೆದಿದೆ.


ಮಧ್ಯಾಹ್ನದ ಹೊತ್ತಲ್ಲಿ ಅಂಗಡಿಗೆ ಬಾಳೆಹಣ್ಣು ಖರೀದಿ ನೆಪದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ವಂಚಕರು ಮಾಲಕ ಇಸುಬುರವರು ಒಳಗಿನಿಂದ ಬಾಳೆಗೊನೆ ತರಲು ತೆರಳಿದ ಸಂದರ್ಭದಲ್ಲಿ ಟೇಬಲ್ ನಲ್ಲಿದ್ದ ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕ್ಕಡ ಪರಿಸರದಲ್ಲಿ ಹಾಡಹಾಗಲೇ ಕಳ್ಳತನಗಳು ನಡೆಯುತ್ತಲೇ ಇದ್ದು ಇದರಿಂದ ಕೊಕ್ಕಡ ಪರಿಸರದ ಜನರು ಜಾಗೃತೆ ವಹಿಸುವಂತೆ ತಿಳಿಸಲಾಗಿದೆ.

Related posts

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya
error: Content is protected !!