30.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

ಧರ್ಮಸ್ಥಳ: ಇಲ್ಲಿಯ ಶಾಂತಿವನ ಬಳಿ ನಿಂತಿದ್ದ ಬೋಲೆರೋ ಜೀಪ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ನಂತರ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನ.,15 ರಂದು ಬೆಳಿಗ್ಗೆ ನಡೆದಿದೆ.

ಇಂದು ಬೆಳಿಗ್ಗೆ ಶಾಂತಿವನ ಬಳಿ ಹಾಳಾಗಿ ನಿಂತಿದ್ದ ಬೋಲೆರೋ ಜೀಪ್ ನ್ನು ಸರಿಪಡಿಸಲು ಬಂದಿದ್ದ ಮೆಕ್ಯಾನಿಕ್ ಅಲ್ಲೇ ಪಕ್ಕದಲ್ಲೇ ಜೀಪ್ ನ ಎದುರುಗಡೆ ಬೈಕ್ ನಿಲ್ಲಿಸಿ ರಿಪೇರಿ ಮಾಡುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಬೋಲೆರೋ ದ ಹಿಂಭಾಗಕ್ಕೆ ಡಿಕ್ಕಿ ಹೊಡೆದು ನಂತರ ಮೆಕ್ಯಾನಿಕ್ ನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರು ಹಾಗೂ ಬೈಕ್ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾ ಹಾನಿಯಾಗದೆ ಅಪಾಯದಿಂದ ಪಾರಾಗಿದ್ದಾರೆ.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya
error: Content is protected !!