23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

ಧರ್ಮಸ್ಥಳ: ಇಲ್ಲಿಯ ಶಾಂತಿವನ ಬಳಿ ನಿಂತಿದ್ದ ಬೋಲೆರೋ ಜೀಪ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ನಂತರ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನ.,15 ರಂದು ಬೆಳಿಗ್ಗೆ ನಡೆದಿದೆ.

ಇಂದು ಬೆಳಿಗ್ಗೆ ಶಾಂತಿವನ ಬಳಿ ಹಾಳಾಗಿ ನಿಂತಿದ್ದ ಬೋಲೆರೋ ಜೀಪ್ ನ್ನು ಸರಿಪಡಿಸಲು ಬಂದಿದ್ದ ಮೆಕ್ಯಾನಿಕ್ ಅಲ್ಲೇ ಪಕ್ಕದಲ್ಲೇ ಜೀಪ್ ನ ಎದುರುಗಡೆ ಬೈಕ್ ನಿಲ್ಲಿಸಿ ರಿಪೇರಿ ಮಾಡುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಬೋಲೆರೋ ದ ಹಿಂಭಾಗಕ್ಕೆ ಡಿಕ್ಕಿ ಹೊಡೆದು ನಂತರ ಮೆಕ್ಯಾನಿಕ್ ನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರು ಹಾಗೂ ಬೈಕ್ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾ ಹಾನಿಯಾಗದೆ ಅಪಾಯದಿಂದ ಪಾರಾಗಿದ್ದಾರೆ.

Related posts

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya

ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ- ಚಂದ್ರ ಜೋಡುಕರೆ ಕೊಲ್ಲಿ ಕಂಬಳ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!