26.1 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ನಿಡ್ಲೆ : ಇಲ್ಲಿಯ ಬೂಡುಜಾಲು ಸಮೀಪದ ಕೂವೆ ಎಂಬಲ್ಲಿ ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವವು ಪತ್ತೆಯಾದ ಘಟನೆ ನ.15 ರಂದು ಬೆಳಿಗ್ಗೆ ನಡೆದಿದೆ.

ಸ್ಥಳೀಯರು ನಡೆದುಕೊಂಡು ಹೋಗುವ ವೇಳೆ ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವವು ಪತ್ತೆಯಾಗಿದ್ದು ಮೃತದೇಹವನ್ನು ಕಂಡು ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತದೇಹದ ಮೊಣಕಾಲಿನ ಕೆಳಭಾಗದಲ್ಲಿ ಕೆಂಪು ಮಿಶ್ರಿತ ಟವಲ (ಬೈರಾಸ)ನ್ನು ಕಟ್ಟಿಕೊಂಡಿರುತ್ತದೆ ಹೊರತು ಯಾವುದೇ ಬಟ್ಟೆಬರೆಗಳು ಇರಲ್ಲಿಲ್ಲ. ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya
error: Content is protected !!