ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ನಿಡ್ಲೆ : ಇಲ್ಲಿಯ ಬೂಡುಜಾಲು ಸಮೀಪದ ಕೂವೆ ಎಂಬಲ್ಲಿ ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವವು ಪತ್ತೆಯಾದ ಘಟನೆ ನ.15 ರಂದು ಬೆಳಿಗ್ಗೆ ನಡೆದಿದೆ.

ಸ್ಥಳೀಯರು ನಡೆದುಕೊಂಡು ಹೋಗುವ ವೇಳೆ ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವವು ಪತ್ತೆಯಾಗಿದ್ದು ಮೃತದೇಹವನ್ನು ಕಂಡು ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತದೇಹದ ಮೊಣಕಾಲಿನ ಕೆಳಭಾಗದಲ್ಲಿ ಕೆಂಪು ಮಿಶ್ರಿತ ಟವಲ (ಬೈರಾಸ)ನ್ನು ಕಟ್ಟಿಕೊಂಡಿರುತ್ತದೆ ಹೊರತು ಯಾವುದೇ ಬಟ್ಟೆಬರೆಗಳು ಇರಲ್ಲಿಲ್ಲ. ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ “ಹೊಸ ಬ್ಯಾಚ್ ಆರಂಭೋತ್ಸವ”

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya
error: Content is protected !!