22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸುಮಾರು 1.5 ವರ್ಷಗಳಿಂದ ತಲೆ ಮರೆಸಿಕೊಂಡು ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ನಿವಾಸಿ ಯೂಸುಫ್ ಮಗನಾದ ಅಶ್ರಫ್ @ ಏರ್ಟೆಲ್ ಅಶ್ರಫ್ (37)ಎಂಬತನನ್ನು ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಉಪ-ನಿರೀಕ್ಷಕರು ಶ್ರೀಶೈಲ ಡಿ ಮುರಗೋಡ ಮತ್ತು ಆನಂದ ರವರ ನೇತೃತ್ವದ ಸಿಬ್ಬಂದಿ ಬಸವರಾಜ್ ರವರು ಹಾಸನ ಜಿಲ್ಲೆಯ ಅರಸೀಕೆರೆಯಿಂದ ವಶಕ್ಕೆ ಪಡೆದುಕೊಂಡು ಬೆಳ್ತಂಗಡಿ ನ್ಯಾಯಾಲಯ ಕರ್ತವ್ಯದ ಸಿಬ್ಬಂದಿ ನಿಕೋಲಸ್ ಪಿಂಟೋ ರವರೊಂದಿಗೆ ಬೆಳ್ತಂಗಡಿ ನ್ಯಾಯಧೀಶರ ಮುಂದೆ ನ.14 ರಂದು ಹಾಜರುಪಡಿಸಿದ್ದು ನ್ಯಾಯಾಲಯವು ಸೂಕ್ತ ಜಾಮೀನಿನಲ್ಲಿ ಬಿಡುಗಡೆ ಮಾಡಿರುತ್ತಾರೆ.

ಸದ್ರಿ ಆರೋಪಿ ದಸ್ತಗಿರಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಬೆಣ್ಣೀಚನ್, ಚರಣ್ ರಾಜ್ ಮತ್ತು ಗಿರೀಶ್ ಕುಮಾರ್ ರವರು ಸಹಕರಿಸಿರುತ್ತಾರೆ.

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya
error: Content is protected !!