July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸುಮಾರು 1.5 ವರ್ಷಗಳಿಂದ ತಲೆ ಮರೆಸಿಕೊಂಡು ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ನಿವಾಸಿ ಯೂಸುಫ್ ಮಗನಾದ ಅಶ್ರಫ್ @ ಏರ್ಟೆಲ್ ಅಶ್ರಫ್ (37)ಎಂಬತನನ್ನು ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಉಪ-ನಿರೀಕ್ಷಕರು ಶ್ರೀಶೈಲ ಡಿ ಮುರಗೋಡ ಮತ್ತು ಆನಂದ ರವರ ನೇತೃತ್ವದ ಸಿಬ್ಬಂದಿ ಬಸವರಾಜ್ ರವರು ಹಾಸನ ಜಿಲ್ಲೆಯ ಅರಸೀಕೆರೆಯಿಂದ ವಶಕ್ಕೆ ಪಡೆದುಕೊಂಡು ಬೆಳ್ತಂಗಡಿ ನ್ಯಾಯಾಲಯ ಕರ್ತವ್ಯದ ಸಿಬ್ಬಂದಿ ನಿಕೋಲಸ್ ಪಿಂಟೋ ರವರೊಂದಿಗೆ ಬೆಳ್ತಂಗಡಿ ನ್ಯಾಯಧೀಶರ ಮುಂದೆ ನ.14 ರಂದು ಹಾಜರುಪಡಿಸಿದ್ದು ನ್ಯಾಯಾಲಯವು ಸೂಕ್ತ ಜಾಮೀನಿನಲ್ಲಿ ಬಿಡುಗಡೆ ಮಾಡಿರುತ್ತಾರೆ.

ಸದ್ರಿ ಆರೋಪಿ ದಸ್ತಗಿರಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಬೆಣ್ಣೀಚನ್, ಚರಣ್ ರಾಜ್ ಮತ್ತು ಗಿರೀಶ್ ಕುಮಾರ್ ರವರು ಸಹಕರಿಸಿರುತ್ತಾರೆ.

Related posts

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!