23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

ಬೆಳ್ತಂಗಡಿ :ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ. ಮತ್ತು ಬರೋಡ ಬ್ಯಾಂಕ್ ಮ್ಯಾನೇಜರ್ ವಿನು ದೀಪ ಬೆಳಗಿಸಿ ನ. 14ರಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸೇಲ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ವರ್ಕ್ ಶಾಪ್ ಮ್ಯಾನೇಜರ್ ಗಣೇಶ್ ಡಿಸಿ., ಟ್ರೂ ವ್ಯಾಲ್ಯೂ ಇಂಚಾರ್ಜ್ ಪ್ರವೀಣ್ ಹೆಚ್.ಎಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಟೀಮ್ ಲೀಡರ್ ಆಶಿಫ್ ನ್ಯೂ ಕಾರಿನ ಬಗ್ಗೆ ವಿವರಿಸಿದರು. ಸೇಲ್ಸ್ ಟೀಂ ಲೀಡರ್ ಶ್ರೀಮಂದಾರ ಸ್ವಾಗತಿಸಿ, ಸೇಲ್ಸ್ ಎಕ್ಸಿಕ್ಯೂಟಿವ್ ರಕ್ಷಿತ್ ಗೌಡ ನಿರೂಪಿಸಿ. ನಿಶಾಂತ್ ಧನ್ಯವಾದವಿತ್ತರು.

Related posts

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya
error: Content is protected !!