April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

ಬೆಳ್ತಂಗಡಿ :ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ. ಮತ್ತು ಬರೋಡ ಬ್ಯಾಂಕ್ ಮ್ಯಾನೇಜರ್ ವಿನು ದೀಪ ಬೆಳಗಿಸಿ ನ. 14ರಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸೇಲ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ವರ್ಕ್ ಶಾಪ್ ಮ್ಯಾನೇಜರ್ ಗಣೇಶ್ ಡಿಸಿ., ಟ್ರೂ ವ್ಯಾಲ್ಯೂ ಇಂಚಾರ್ಜ್ ಪ್ರವೀಣ್ ಹೆಚ್.ಎಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಟೀಮ್ ಲೀಡರ್ ಆಶಿಫ್ ನ್ಯೂ ಕಾರಿನ ಬಗ್ಗೆ ವಿವರಿಸಿದರು. ಸೇಲ್ಸ್ ಟೀಂ ಲೀಡರ್ ಶ್ರೀಮಂದಾರ ಸ್ವಾಗತಿಸಿ, ಸೇಲ್ಸ್ ಎಕ್ಸಿಕ್ಯೂಟಿವ್ ರಕ್ಷಿತ್ ಗೌಡ ನಿರೂಪಿಸಿ. ನಿಶಾಂತ್ ಧನ್ಯವಾದವಿತ್ತರು.

Related posts

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!