29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

ಮೊಗ್ರು :ಮೊಗ್ರು ಗ್ರಾಮದ ಮುಗೇರಡ್ಕ ಜೈ ಶ್ರೀ ರಾಮ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನ. 13 ರಂದು ಶ್ರೀ ರಾಮ ಶಿಶುಮಂದಿರದಲ್ಲಿ ಮೂರನೇ ವರ್ಷದ ಗೋಪೂಜೆ ,ಭಜನೆ, ತುಳಸಿ ಪೂಜೆ, ಹಣತೆಗಳ ದೀಪ ಪ್ರಜ್ವಲನೆ ಕಾರ್ಯಕ್ರಮ ನೆರವೇರಿತು.

ಶ್ರೀ ರಾಮ ಶಿಶುಮಂದಿರದ ಮಕ್ಕಳು, ಪೋಷಕರು , ಮಾತಾಜಿಯವರು, ಮಾತೃ ಮಂಡಳಿ ಹಾಗೂ ಜೈ ಶ್ರೀರಾಮ್ ಮಹಿಳಾ ಸಂಘ ಅಲೆಕ್ಕಿ- ಮುಗೇರಡ್ಕ್ ಇದರ ಸದಸ್ಯರು ಹಾಗೂ ಊರವರೆಲ್ಲಲರೂ ಸೇರಿ ಭಜನೆ, ತುಳಸಿ ಪೂಜೆ, ಗೋಪೂಜೆ, ಹಣತೆಗಳಿಗೆ ದೀಪ ಪ್ರಜ್ವಲನೆ ಜೊತೆಗೆ ಪಟಾಕಿ ಹಚ್ಚಿ ಸಂಭ್ರಮಿಸಲಾಯಿತು.


ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಪ್ರಯೋಜಕತ್ವದಲ್ಲಿ ಅನ್ನದಾನದ ವ್ಯವಸ್ಥೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಟ್ರಸ್ಟ್ ನ ಪದಾಧಿಕಾರಿಗಳು ಮಾತಾಜಿಯವರು, ಪೋಷಕರು, ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ