23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

ಶಿಶಿಲ: ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಜೈನ ಮಠ ಕಾರ್ಕಳ ಇವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಡಿ. ವೀರೇಂದ್ರ ಹೆಗ್ಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಊರ ಪರ ಊರ ಸಹೃದಯ ಧರ್ಮಾಭಿಮಾನಿ ಸದ್ಧರ್ಮ ಬಂಧುಗಳ ಸಹಕಾರದೊಂದಿಗೆ ಜೀರ್ಣೋದ್ಧಾರಗೊಂಡು ಪಂಚ ಕಲ್ಯಾಣಗೊಂಡ ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ. ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಇಂದು ಶುಕ್ರವಾರದಂದು ನೊಂಪಿಯನ್ನು ಆಡಳಿತ ಮಂಡಳಿಯವರ ಸಹಕಾರದೊಂದಿಗೆ ನೆರವೇರಿಸಿದರು

‌ಹತ್ತಾರು ವರ್ಷಗಳ ನಂತರ ಮತ್ತೆ ನಮ್ಮ ಬಸದಿಯಲ್ಲಿ ನೋಂಪಿಯನ್ನು ನೋಡುವ ಸೌಭಾಗ್ಯ ನಮ್ಮದಾಯಿತು. ಭೋಜನದ ವ್ಯವಸ್ಥೆಯನ್ನು ಶ್ರೀಮತಿ ರೇಷ್ಮಾ ಮತ್ತು ಪಣಿರಾಜ್ ಜೈನ್ ವಹಿಸಿಕೊಂಡಿದ್ದರು. ಎಲ್ಲಾ ವ್ಯವಸ್ಥೆಯನ್ನು ಡಾ. ಜಯಕೀರ್ತಿ ಜೈನ್ ಧರ್ಮಸ್ಥಳ ರವರ ನೇತೃತ್ವದಲ್ಲಿ ಸಂತೋಷ್ ಕುಮಾರ್ ವಳಂಬಲ, ಭುವನ್ ಜೈನ ಧರ್ಮಸ್ಥಳ, ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಪಣಿರಾಜ್ ಜೈನ್ ಕೊಕ್ಕಡ ಮುಂತಾದವರು ಸಹಕರಿಸಿದ್ದರು.
ಪುಷ್ಪರಾಜ ಇಂದ್ರ , ಅರಹಂತ ಇಂದ್ರ ನೋಂಪಿ ಪೂಜೆಯನ್ನು ನೆರವೇರಿಸಿದರು.

Related posts

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮೊಗ್ರು ಶ್ರೀರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಹಾಗೂ ಶ್ರೀರಾಮ್ ಶಿಶುಮಂದಿರ ಅಲೆಕ್ಕಿ – ಮುಗೇರಡ್ಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya
error: Content is protected !!