32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

ಶಿಶಿಲ : ಕಂಚಿನಡ್ಕ ಸ್ವಾಮಿ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ವೀರಪ್ಪ ರವರ ಆಶೀರ್ವಾದ ಹಾಗೂ ಊರವರ ಸಹಕಾರದಿಂದ ‘ದೆಸಿಲ್ದರತಿ’ ಹೆಸರಿನಲ್ಲಿ ಶಿಶಿಲೇಶ್ವರ ದೇವರ ಭಕ್ತಿಗೀತೆ ಚಿತ್ರೀಕರಣ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ನ.15 ರಂದು ನಡೆಯಿತು.

ಈ ವೇಳೆ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಶ್ರೀನಿವಾಸ ಮುಡೆತ್ತಾಯ , ಗ್ರಾಮ ಆಡಳಿತ ಅಧಿಕಾರಿ ತೇಜಸ್ವಿ ವಿ, ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದ ಪೂಜಾರಿ ಉಪಸ್ಥಿತರಿದ್ದರು.

ಸಾಹಿತ್ಯವನ್ನು ನವೀನ್ ಎಂ., ಚಿತ್ರೀಕರಣ ಯತೀಶ್ ಆರಾಧ್ಯ ನಿಂತಿಕಲ್ಲು, ಗಾಯನ ಶ್ವೇತಾ ಚಂದ್ರಶೇಖರ ಮತ್ತು ವಿನಯ ಕುಂಬ್ರ, ಸಂಕಲನ ಯಶು ಶಿಶಿಲ, ಯೂಟ್ಯೂಬ್ ಯಶು ಕ್ರಿಯೇಟಿವ್ಯು ಚಾನೆಲ್ ನಲ್ಲಿ ಪ್ರಸಾರಗೊಳ್ಳಲಿದೆ.

Related posts

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya
error: Content is protected !!