22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

ಶಿಶಿಲ : ಕಂಚಿನಡ್ಕ ಸ್ವಾಮಿ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ವೀರಪ್ಪ ರವರ ಆಶೀರ್ವಾದ ಹಾಗೂ ಊರವರ ಸಹಕಾರದಿಂದ ‘ದೆಸಿಲ್ದರತಿ’ ಹೆಸರಿನಲ್ಲಿ ಶಿಶಿಲೇಶ್ವರ ದೇವರ ಭಕ್ತಿಗೀತೆ ಚಿತ್ರೀಕರಣ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ನ.15 ರಂದು ನಡೆಯಿತು.

ಈ ವೇಳೆ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಶ್ರೀನಿವಾಸ ಮುಡೆತ್ತಾಯ , ಗ್ರಾಮ ಆಡಳಿತ ಅಧಿಕಾರಿ ತೇಜಸ್ವಿ ವಿ, ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದ ಪೂಜಾರಿ ಉಪಸ್ಥಿತರಿದ್ದರು.

ಸಾಹಿತ್ಯವನ್ನು ನವೀನ್ ಎಂ., ಚಿತ್ರೀಕರಣ ಯತೀಶ್ ಆರಾಧ್ಯ ನಿಂತಿಕಲ್ಲು, ಗಾಯನ ಶ್ವೇತಾ ಚಂದ್ರಶೇಖರ ಮತ್ತು ವಿನಯ ಕುಂಬ್ರ, ಸಂಕಲನ ಯಶು ಶಿಶಿಲ, ಯೂಟ್ಯೂಬ್ ಯಶು ಕ್ರಿಯೇಟಿವ್ಯು ಚಾನೆಲ್ ನಲ್ಲಿ ಪ್ರಸಾರಗೊಳ್ಳಲಿದೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ ನಿಂದ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!