September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

ಬೆಂಗಳೂರಿನ ರಾಜರಾಜೇಶ್ವರಿ ನಗರದ ಸಾಯಿ ಪ್ಲಾಜಾದ ಎರಡನೇ ಮಹಡಿಯಲ್ಲಿ ಕೈಮಾರ ವೆಲ್‌ನೆಟ್‌ ಸ್ಪಾ ಸೆಲೂನ್‌ನ ಆರನೇ ಶಾಖೆಯನ್ನು ನ.15ರಂದು ಶುಕ್ರವಾರದಂದು ಅಳದಂಗಡಿ ಅರಮನೆಯ ತಿಮ್ಮಣ್ಣಾರಸರಾದ ಡಾ.ಪದ್ಮಪ್ರಸಾದ ಅಜಿಲ ಅವರ ದಿವ್ಯಹಸ್ತ ಮತ್ತು ಖ್ಯಾತ ಚಲನಚಿತ್ರ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಾಗೂ ಇನ್ನೊರ್ವ ಖ್ಯಾತ ನಟ ದಿಗಂತ್‌ ಅವರ ಸಮ್ಮುಖದಲ್ಲಿ ಲೋಕಾರ್ಪಣೆಗೊಂಡಿತು.

ಈ ಸಮಾರಂಭದಲ್ಲಿ ಬೆಂಗಳೂರಿನ ಖ್ಯಾತ ಉದ್ಯಮಿಗಳು, ರಾಜಕಾರಣಿಗಳು, ಬೇರೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವ ಗಣ್ಯರು ಭಾಗವಹಿಸಿ ಶುಭ ಕೋರಿದರು.

ಉದ್ಯಮದಲ್ಲಿ ಪಾಲುದಾರರಾಗಿರುವ ಸುರೇಂದ್ರ ಹೆಗ್ಡೆ, ದೇವೇಂದ್ರ ಹೆಗ್ಡೆ ಕೊಕ್ರಾಡಿ ಮತ್ತು ರತನ್‌ ಜೈನ್‌ ಮತ್ತು ಅವರ ಕುಟುಂಬಸ್ಥರು, ಬಂಧುಮಿತ್ರರು ಪಾಲ್ಗೊಂಡು, ಬಂದ ಅತಿಥಿಗಳನ್ನು ಸತ್ಕರಿಸಿ ಸಹಕಾರ ಕೋರಿದರು.

Related posts

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ಕಕ್ಕಿಂಜೆ ಮಾಂಡೋವಿ ಮೋಟಾರ್ಸ್‌ನಲ್ಲಿ ನ್ಯೂ ಬ್ರೆಝಾ ಕಾರು ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

“ತೂಗುಸೇತುವೆಗಳ ಸರದಾರ” ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ ನಿಧನ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya
error: Content is protected !!