July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

ಬೆಂಗಳೂರಿನ ರಾಜರಾಜೇಶ್ವರಿ ನಗರದ ಸಾಯಿ ಪ್ಲಾಜಾದ ಎರಡನೇ ಮಹಡಿಯಲ್ಲಿ ಕೈಮಾರ ವೆಲ್‌ನೆಟ್‌ ಸ್ಪಾ ಸೆಲೂನ್‌ನ ಆರನೇ ಶಾಖೆಯನ್ನು ನ.15ರಂದು ಶುಕ್ರವಾರದಂದು ಅಳದಂಗಡಿ ಅರಮನೆಯ ತಿಮ್ಮಣ್ಣಾರಸರಾದ ಡಾ.ಪದ್ಮಪ್ರಸಾದ ಅಜಿಲ ಅವರ ದಿವ್ಯಹಸ್ತ ಮತ್ತು ಖ್ಯಾತ ಚಲನಚಿತ್ರ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಾಗೂ ಇನ್ನೊರ್ವ ಖ್ಯಾತ ನಟ ದಿಗಂತ್‌ ಅವರ ಸಮ್ಮುಖದಲ್ಲಿ ಲೋಕಾರ್ಪಣೆಗೊಂಡಿತು.

ಈ ಸಮಾರಂಭದಲ್ಲಿ ಬೆಂಗಳೂರಿನ ಖ್ಯಾತ ಉದ್ಯಮಿಗಳು, ರಾಜಕಾರಣಿಗಳು, ಬೇರೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವ ಗಣ್ಯರು ಭಾಗವಹಿಸಿ ಶುಭ ಕೋರಿದರು.

ಉದ್ಯಮದಲ್ಲಿ ಪಾಲುದಾರರಾಗಿರುವ ಸುರೇಂದ್ರ ಹೆಗ್ಡೆ, ದೇವೇಂದ್ರ ಹೆಗ್ಡೆ ಕೊಕ್ರಾಡಿ ಮತ್ತು ರತನ್‌ ಜೈನ್‌ ಮತ್ತು ಅವರ ಕುಟುಂಬಸ್ಥರು, ಬಂಧುಮಿತ್ರರು ಪಾಲ್ಗೊಂಡು, ಬಂದ ಅತಿಥಿಗಳನ್ನು ಸತ್ಕರಿಸಿ ಸಹಕಾರ ಕೋರಿದರು.

Related posts

ಉಜಿರೆ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಧ.ಮಂ. ಪ.ಪೂ.ಕಾಲೇಜಿನ ಸಂಸ್ಕೃತ ವಿಭಾಗ ಹಾಗೂ ಸಂಸ್ಕೃತ ಸಂಘದ ಆಶ್ರಯದಲ್ಲಿ ಗೀತಾ ಜಯಂತಿ ಕಾರ್ಯಕ್ರಮ

Suddi Udaya
error: Content is protected !!