July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

ಉಜಿರೆ :ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ನ.14ರಂದು ಡಾಜ್ಲಿಂಗ್ ನ್ಯೂ ಡಿಝೈರನ್ನು ಉಜಿರೆ ಹೆಚ್ ಡಿ ಎಫ್ ಸಿ ಬ್ಯಾಂಕ್ ಬ್ರಾಂಚ್ ನ ಮ್ಯಾನೇಜರ್ ಅಶೋಕ್ ಕುಮಾರ್ ಹಾಗೂ ಉಜಿರೆ ಜುಮಾ ಮಸೀದಿಯ ಗುರುಗಳಾದ ಮಹಮ್ಮದ್ ಇಸ್ಮಾಯೀಲ್ ಹನೀಫಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸೇಲ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ಸರ್ವಿಸ್ ಮ್ಯಾನೇಜರ್ ಜನಾರ್ಧನ ಆಚಾರ್ಯ, ಟ್ರೂ ವ್ಯಾಲ್ಯೂ ಇಂಚಾರ್ಜ್ ಪ್ರವೀಣ್ ಕುಮಾರ್ ಹೆಚ್.ಎಸ್, ಅಸಿಸ್ಟೆಂಟ್ ಸೇಲ್ಸ್ ಮ್ಯಾನೇಜರ್ ಮಹಮ್ಮದ್ ಆಸೀಫ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಆಸೀಫ್ ನ್ಯೂ ಕಾರಿನ ಬಗ್ಗೆ ವಿವರಿಸಿದರು. ಶೈಲೇಶ್ ಸ್ವಾಗತಿಸಿ, ಶುಭರಾಜ್ ಧನ್ಯವಾದವಿತ್ತರು.

Related posts

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya
error: Content is protected !!