23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿವರದಿ

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿ ಮತ್ತು ಶ್ರೀಮತಿ ವಿದ್ಯಾ ದಂಪತಿಗಳ 3 ತಿಂಗಳ ಪುತ್ರ ಅಧೀಶ್ ಕುಮಾರ್ ಹುಟ್ಟಿನಿಂದಲೇ ರಕ್ತ ಪರಿಚಲನೆಯಾಗದೆ 1 ಕಿಡ್ನಿಯ ಗಾತ್ರ ದೊಡ್ಡದಾಗಿದ್ದು ಅದಷ್ಟು ಬೇಗ ಶಸ್ತ್ರ ಚಿಕಿತ್ಸೆಯನ್ನು ಮಾಡಬೇಕೆಂದು ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಚಿಕಿತ್ಸೆಗೆ ಅಂದಾಜು 2ಲಕ್ಷದ ಅವಶ್ಯಕತೆಯಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ಮಗುವಿನ ಚಿಕಿತ್ಸೆಗೆ ಹಣವನ್ನು ಹೊಂದಿಸಲು ಅಸಹಾಯರಾಗಿದ್ದು, ದಾನಿಗಳ ಮೊರೆ ಹೋಗಿದ್ದಾರೆ, ಸಹೃದಯೀ ದಾನಿಗಳಾದ ತಾವೆಲ್ಲರೂ ನಿಮ್ಮ ಕೈಲಾದಷ್ಟು ಸಹಾಯಹಸ್ತ ನೀಡುವಂತೆ ತಿಳಿಸಿದ್ದಾರೆ.

ಸಹಾಯ ಮಾಡುವವರು 7259845971 ಈ ನಂಬರ್ ನ ಮೂಲಕ (phone pe) ಅಥವಾ ಈ ಬ್ಯಾಂಕ್ ಖಾತೆಗೆ ಕಳುಹಿಸಬಹುದುName: VidyaBank: Bank Of BarodaBranch:MundajeA/C No: 70880100003381IFSC Code: BARB0VJMDJE

Related posts

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya

ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!