22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿವರದಿ

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿ ಮತ್ತು ಶ್ರೀಮತಿ ವಿದ್ಯಾ ದಂಪತಿಗಳ 3 ತಿಂಗಳ ಪುತ್ರ ಅಧೀಶ್ ಕುಮಾರ್ ಹುಟ್ಟಿನಿಂದಲೇ ರಕ್ತ ಪರಿಚಲನೆಯಾಗದೆ 1 ಕಿಡ್ನಿಯ ಗಾತ್ರ ದೊಡ್ಡದಾಗಿದ್ದು ಅದಷ್ಟು ಬೇಗ ಶಸ್ತ್ರ ಚಿಕಿತ್ಸೆಯನ್ನು ಮಾಡಬೇಕೆಂದು ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಚಿಕಿತ್ಸೆಗೆ ಅಂದಾಜು 2ಲಕ್ಷದ ಅವಶ್ಯಕತೆಯಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ಮಗುವಿನ ಚಿಕಿತ್ಸೆಗೆ ಹಣವನ್ನು ಹೊಂದಿಸಲು ಅಸಹಾಯರಾಗಿದ್ದು, ದಾನಿಗಳ ಮೊರೆ ಹೋಗಿದ್ದಾರೆ, ಸಹೃದಯೀ ದಾನಿಗಳಾದ ತಾವೆಲ್ಲರೂ ನಿಮ್ಮ ಕೈಲಾದಷ್ಟು ಸಹಾಯಹಸ್ತ ನೀಡುವಂತೆ ತಿಳಿಸಿದ್ದಾರೆ.

ಸಹಾಯ ಮಾಡುವವರು 7259845971 ಈ ನಂಬರ್ ನ ಮೂಲಕ (phone pe) ಅಥವಾ ಈ ಬ್ಯಾಂಕ್ ಖಾತೆಗೆ ಕಳುಹಿಸಬಹುದುName: VidyaBank: Bank Of BarodaBranch:MundajeA/C No: 70880100003381IFSC Code: BARB0VJMDJE

Related posts

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!