23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಇತರ ಪ್ರಾಣಿಗಳಿಗೆ ಹೋಲಿಸಿದಲ್ಲಿ ಮಾನವರಲ್ಲಿ ಬಾಲ್ಯವು ದೀರ್ಘಕಾಲದ್ದಾಗಿದ್ದು ಬಾಲ್ಯದಲ್ಲಿ ಕಣ್ಣಲ್ಲಿ ಕಣ್ಣಿಟ್ಟು ಬೆಳೆಸಿದ ತಂದೆ ತಾಯಿಯರನ್ನು ಹಿರಿಯರನ್ನು ಗೌರವಿಸುವುದನ್ನು ಮಕ್ಕಳು ಕಲಿಯಬೇಕು ಎಂದು ಕಲ್ಮಂಜ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಅವರು ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯಂದು ನೆಹರೂ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ದೀಪ ಪ್ರಜ್ವಲಿಸಿ ಮಾತನಾಡಿದರು.

ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಲಾಯಿತು. ಬಿ ಎಡ್ ಪ್ರಶಿಕ್ಷಣಾರ್ಥಿ ರಕ್ಷಿತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಹರಿಣಾಕ್ಷಿ ಸ್ವಾಗತಿಸಿ ಶಶಿಕಲಾ ಧನ್ಯವಾದವಿತ್ತರು. ಸಂತೋಷ್ ವಿಜೇತರ ಪಟ್ಟಿ ವಾಚಿಸಿದರು. ಶಾಲಾ ಶಿಕ್ಷಕಿಯರಾದ ಮಾಲಿನಿ ಹೆಗಡೆˌ ಹೇಮಲತಾˌ ಪ್ರೇಮಲತಾˌ ಸವಿತಾˌ ಸಾವಿತ್ರಿ ಸಿ ಡಿ ˌವಸಂತಿ ಎಂ ಸುಧೀಂದ್ರ ಪ್ರೇಮಾ ಯಚ್ ವಿ ಸಹಕರಿಸಿದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya
error: Content is protected !!