July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಇತರ ಪ್ರಾಣಿಗಳಿಗೆ ಹೋಲಿಸಿದಲ್ಲಿ ಮಾನವರಲ್ಲಿ ಬಾಲ್ಯವು ದೀರ್ಘಕಾಲದ್ದಾಗಿದ್ದು ಬಾಲ್ಯದಲ್ಲಿ ಕಣ್ಣಲ್ಲಿ ಕಣ್ಣಿಟ್ಟು ಬೆಳೆಸಿದ ತಂದೆ ತಾಯಿಯರನ್ನು ಹಿರಿಯರನ್ನು ಗೌರವಿಸುವುದನ್ನು ಮಕ್ಕಳು ಕಲಿಯಬೇಕು ಎಂದು ಕಲ್ಮಂಜ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಅವರು ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯಂದು ನೆಹರೂ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ದೀಪ ಪ್ರಜ್ವಲಿಸಿ ಮಾತನಾಡಿದರು.

ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಲಾಯಿತು. ಬಿ ಎಡ್ ಪ್ರಶಿಕ್ಷಣಾರ್ಥಿ ರಕ್ಷಿತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಹರಿಣಾಕ್ಷಿ ಸ್ವಾಗತಿಸಿ ಶಶಿಕಲಾ ಧನ್ಯವಾದವಿತ್ತರು. ಸಂತೋಷ್ ವಿಜೇತರ ಪಟ್ಟಿ ವಾಚಿಸಿದರು. ಶಾಲಾ ಶಿಕ್ಷಕಿಯರಾದ ಮಾಲಿನಿ ಹೆಗಡೆˌ ಹೇಮಲತಾˌ ಪ್ರೇಮಲತಾˌ ಸವಿತಾˌ ಸಾವಿತ್ರಿ ಸಿ ಡಿ ˌವಸಂತಿ ಎಂ ಸುಧೀಂದ್ರ ಪ್ರೇಮಾ ಯಚ್ ವಿ ಸಹಕರಿಸಿದರು.

Related posts

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

Suddi Udaya

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya
error: Content is protected !!