July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

ನೆಲ್ಯಾಡಿ : ದಕ್ಷಿಣ ಕನ್ನಡ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆ ಸಭೆಯು ಕಡಬ ತಾಲೂಕಿನ ಗುಂಡ್ಯದಲ್ಲಿ ಆರಂಭಗೊಂಡಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಭಟನಾ ಸಭೆ ಉದ್ಘಾಟಿಸಿದರು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪ್ರಮುಖರಾದ ವಂ.ಫಾ. ಆದರ್ಶ್ ಗುತ್ತಿಗಾರು, ವಂ.ಫಾ.ಶಿಬಿ ಮುಂಡಾಜೆ, ವಂ.ಫಾ.ಜೋಸೆಫ್ ಶಿರಾಡಿ, ಫಾ. ವರ್ಗೀಸ್ ಕೈಪನಡ್ಕ, ವೆಂಕಪ್ಪ ಗೌಡ ಸುಳ್ಯ, ಸಂಜೀವ ಮಠಂದೂರು, ಸಕಲೇಶಪುರ ಶಾಸಕ ಮಂಜು, ಸಾಮಾಜಿಕ ಮುಂದಾಳು ರಘು, ಎ.ವಿ.ತೀರ್ಥರಾಮ, ಸಯ್ಯದ್ ಮೀರಾ ಸಾಹೇಬ್ ಕಡಬ, ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್ ಕಡಬ, ಸರ್ವೋತ್ತಮ ಗೌಡ ನೆಲ್ಯಾಡಿ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಆಶಾ ತಿಮ್ಮಪ್ಪ, ಮಹಮ್ಮದ್ ಆಲಿ ಹೊಸಮಠ, ಸುಧೀರ್ ಕುಮಾರ್, ವೆಂಕಟ್ ವಳಲಂಬೆ, ಪಿ. ಪಿ.ವರ್ಗೀಸ್, ಬಾಸ್ಕರ ಗೌಡ ಇಚಿಲಂಪಾಡಿ, ಬಾಲಕೃಷ್ಣ ಬಾಣಜಾಲು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಧನಂಜಯ ಕೋಡಂಗೆ ಸ್ವಾಗತಿಸಿದರು. ಪ್ರತಿಭಟನಾ ಸಭೆಯಲ್ಲಿ ಮೂರು ತಾಲೂಕುಗಳ ಬಾಧಿತಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು. ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

Related posts

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

Suddi Udaya

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!