29.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

ಕೊಕ್ಕಡ : ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಓಣಿತ್ತಾರು ಟ್ರೇಡರ್ಸ್ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹೆಚ್ಚು ಹಣ ಲಪಟಾಯಿಸಿದ ಘಟನೆ ನ. 15ರಂದು ನಡೆದಿದೆ.


ಮಧ್ಯಾಹ್ನದ ಹೊತ್ತಲ್ಲಿ ಅಂಗಡಿಗೆ ಬಾಳೆಹಣ್ಣು ಖರೀದಿ ನೆಪದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ವಂಚಕರು ಮಾಲಕ ಇಸುಬುರವರು ಒಳಗಿನಿಂದ ಬಾಳೆಗೊನೆ ತರಲು ತೆರಳಿದ ಸಂದರ್ಭದಲ್ಲಿ ಟೇಬಲ್ ನಲ್ಲಿದ್ದ ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕ್ಕಡ ಪರಿಸರದಲ್ಲಿ ಹಾಡಹಾಗಲೇ ಕಳ್ಳತನಗಳು ನಡೆಯುತ್ತಲೇ ಇದ್ದು ಇದರಿಂದ ಕೊಕ್ಕಡ ಪರಿಸರದ ಜನರು ಜಾಗೃತೆ ವಹಿಸುವಂತೆ ತಿಳಿಸಲಾಗಿದೆ.

Related posts

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya
error: Content is protected !!