April 7, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

ಧರ್ಮಸ್ಥಳ: ಇಲ್ಲಿಯ ಶಾಂತಿವನ ಬಳಿ ನಿಂತಿದ್ದ ಬೋಲೆರೋ ಜೀಪ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ನಂತರ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನ.,15 ರಂದು ಬೆಳಿಗ್ಗೆ ನಡೆದಿದೆ.

ಇಂದು ಬೆಳಿಗ್ಗೆ ಶಾಂತಿವನ ಬಳಿ ಹಾಳಾಗಿ ನಿಂತಿದ್ದ ಬೋಲೆರೋ ಜೀಪ್ ನ್ನು ಸರಿಪಡಿಸಲು ಬಂದಿದ್ದ ಮೆಕ್ಯಾನಿಕ್ ಅಲ್ಲೇ ಪಕ್ಕದಲ್ಲೇ ಜೀಪ್ ನ ಎದುರುಗಡೆ ಬೈಕ್ ನಿಲ್ಲಿಸಿ ರಿಪೇರಿ ಮಾಡುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಬೋಲೆರೋ ದ ಹಿಂಭಾಗಕ್ಕೆ ಡಿಕ್ಕಿ ಹೊಡೆದು ನಂತರ ಮೆಕ್ಯಾನಿಕ್ ನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರು ಹಾಗೂ ಬೈಕ್ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾ ಹಾನಿಯಾಗದೆ ಅಪಾಯದಿಂದ ಪಾರಾಗಿದ್ದಾರೆ.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ