23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

ಧರ್ಮಸ್ಥಳ: ಇಲ್ಲಿಯ ಶಾಂತಿವನ ಬಳಿ ನಿಂತಿದ್ದ ಬೋಲೆರೋ ಜೀಪ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ನಂತರ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನ.,15 ರಂದು ಬೆಳಿಗ್ಗೆ ನಡೆದಿದೆ.

ಇಂದು ಬೆಳಿಗ್ಗೆ ಶಾಂತಿವನ ಬಳಿ ಹಾಳಾಗಿ ನಿಂತಿದ್ದ ಬೋಲೆರೋ ಜೀಪ್ ನ್ನು ಸರಿಪಡಿಸಲು ಬಂದಿದ್ದ ಮೆಕ್ಯಾನಿಕ್ ಅಲ್ಲೇ ಪಕ್ಕದಲ್ಲೇ ಜೀಪ್ ನ ಎದುರುಗಡೆ ಬೈಕ್ ನಿಲ್ಲಿಸಿ ರಿಪೇರಿ ಮಾಡುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಬೋಲೆರೋ ದ ಹಿಂಭಾಗಕ್ಕೆ ಡಿಕ್ಕಿ ಹೊಡೆದು ನಂತರ ಮೆಕ್ಯಾನಿಕ್ ನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರು ಹಾಗೂ ಬೈಕ್ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾ ಹಾನಿಯಾಗದೆ ಅಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya
error: Content is protected !!