25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

ಧರ್ಮಸ್ಥಳ: ಇಲ್ಲಿಯ ಶಾಂತಿವನ ಬಳಿ ನಿಂತಿದ್ದ ಬೋಲೆರೋ ಜೀಪ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ನಂತರ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನ.,15 ರಂದು ಬೆಳಿಗ್ಗೆ ನಡೆದಿದೆ.

ಇಂದು ಬೆಳಿಗ್ಗೆ ಶಾಂತಿವನ ಬಳಿ ಹಾಳಾಗಿ ನಿಂತಿದ್ದ ಬೋಲೆರೋ ಜೀಪ್ ನ್ನು ಸರಿಪಡಿಸಲು ಬಂದಿದ್ದ ಮೆಕ್ಯಾನಿಕ್ ಅಲ್ಲೇ ಪಕ್ಕದಲ್ಲೇ ಜೀಪ್ ನ ಎದುರುಗಡೆ ಬೈಕ್ ನಿಲ್ಲಿಸಿ ರಿಪೇರಿ ಮಾಡುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಬೋಲೆರೋ ದ ಹಿಂಭಾಗಕ್ಕೆ ಡಿಕ್ಕಿ ಹೊಡೆದು ನಂತರ ಮೆಕ್ಯಾನಿಕ್ ನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರು ಹಾಗೂ ಬೈಕ್ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾ ಹಾನಿಯಾಗದೆ ಅಪಾಯದಿಂದ ಪಾರಾಗಿದ್ದಾರೆ.

Related posts

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!