23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪದ್ಮುಂಜ : ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆಯನ್ನು ಮಕ್ಕಳ ದಿನಾಚರಣೆಯಾಗಿ ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ಶ್ರೀಮತಿ ಸುಮತಿ ಪಿ.ಎನ್ ವಹಿಸಿದ್ದರು. ಬಹುಮಾನ ವಿತರಣೆ ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಮತಿ ಸುಧಾಮಣಿ ಬಿ ಮತ್ತು ಶ್ರೀಮತಿ ಸವಿತಾ ನಡೆಸಿಕೊಟ್ಟರು.

ದೈಹಿಕ ಶಿಕ್ಷಣ ಶಿಕ್ಷಕರಾದ ವಿನಯ್ ಕುಮಾರ್ ಇಂಗ್ಲಿಷ್ ಶಿಕ್ಷಕರಾದ ಅನಂತ ಕೃಷ್ಣ ಮತ್ತು ಕನ್ನಡ ಶಿಕ್ಷಕ ಆನಂದ್ ಆಟೋಟಗಳನ್ನು ನಡೆಸಿಕೊಟ್ಟರು. ಶಿಕ್ಷಕಿ ಶ್ರೀಮತಿ ಗಾಯತ್ರಿ, ಶ್ರೀಮತಿ ಸಂಧ್ಯಾ ಸಹಕರಿಸಿದರು.

Related posts

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಯೋಗ ಗುರು ಕುಶಾಲಪ್ಪ ಗೌಡರಿಗೆ ಕೆಎನ್ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ

Suddi Udaya

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya
error: Content is protected !!