23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸುಮಾರು 1.5 ವರ್ಷಗಳಿಂದ ತಲೆ ಮರೆಸಿಕೊಂಡು ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ನಿವಾಸಿ ಯೂಸುಫ್ ಮಗನಾದ ಅಶ್ರಫ್ @ ಏರ್ಟೆಲ್ ಅಶ್ರಫ್ (37)ಎಂಬತನನ್ನು ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಉಪ-ನಿರೀಕ್ಷಕರು ಶ್ರೀಶೈಲ ಡಿ ಮುರಗೋಡ ಮತ್ತು ಆನಂದ ರವರ ನೇತೃತ್ವದ ಸಿಬ್ಬಂದಿ ಬಸವರಾಜ್ ರವರು ಹಾಸನ ಜಿಲ್ಲೆಯ ಅರಸೀಕೆರೆಯಿಂದ ವಶಕ್ಕೆ ಪಡೆದುಕೊಂಡು ಬೆಳ್ತಂಗಡಿ ನ್ಯಾಯಾಲಯ ಕರ್ತವ್ಯದ ಸಿಬ್ಬಂದಿ ನಿಕೋಲಸ್ ಪಿಂಟೋ ರವರೊಂದಿಗೆ ಬೆಳ್ತಂಗಡಿ ನ್ಯಾಯಧೀಶರ ಮುಂದೆ ನ.14 ರಂದು ಹಾಜರುಪಡಿಸಿದ್ದು ನ್ಯಾಯಾಲಯವು ಸೂಕ್ತ ಜಾಮೀನಿನಲ್ಲಿ ಬಿಡುಗಡೆ ಮಾಡಿರುತ್ತಾರೆ.

ಸದ್ರಿ ಆರೋಪಿ ದಸ್ತಗಿರಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಬೆಣ್ಣೀಚನ್, ಚರಣ್ ರಾಜ್ ಮತ್ತು ಗಿರೀಶ್ ಕುಮಾರ್ ರವರು ಸಹಕರಿಸಿರುತ್ತಾರೆ.

Related posts

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya
error: Content is protected !!