September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸುಮಾರು 1.5 ವರ್ಷಗಳಿಂದ ತಲೆ ಮರೆಸಿಕೊಂಡು ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ನಿವಾಸಿ ಯೂಸುಫ್ ಮಗನಾದ ಅಶ್ರಫ್ @ ಏರ್ಟೆಲ್ ಅಶ್ರಫ್ (37)ಎಂಬತನನ್ನು ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಉಪ-ನಿರೀಕ್ಷಕರು ಶ್ರೀಶೈಲ ಡಿ ಮುರಗೋಡ ಮತ್ತು ಆನಂದ ರವರ ನೇತೃತ್ವದ ಸಿಬ್ಬಂದಿ ಬಸವರಾಜ್ ರವರು ಹಾಸನ ಜಿಲ್ಲೆಯ ಅರಸೀಕೆರೆಯಿಂದ ವಶಕ್ಕೆ ಪಡೆದುಕೊಂಡು ಬೆಳ್ತಂಗಡಿ ನ್ಯಾಯಾಲಯ ಕರ್ತವ್ಯದ ಸಿಬ್ಬಂದಿ ನಿಕೋಲಸ್ ಪಿಂಟೋ ರವರೊಂದಿಗೆ ಬೆಳ್ತಂಗಡಿ ನ್ಯಾಯಧೀಶರ ಮುಂದೆ ನ.14 ರಂದು ಹಾಜರುಪಡಿಸಿದ್ದು ನ್ಯಾಯಾಲಯವು ಸೂಕ್ತ ಜಾಮೀನಿನಲ್ಲಿ ಬಿಡುಗಡೆ ಮಾಡಿರುತ್ತಾರೆ.

ಸದ್ರಿ ಆರೋಪಿ ದಸ್ತಗಿರಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಬೆಣ್ಣೀಚನ್, ಚರಣ್ ರಾಜ್ ಮತ್ತು ಗಿರೀಶ್ ಕುಮಾರ್ ರವರು ಸಹಕರಿಸಿರುತ್ತಾರೆ.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya

ಬೆಳ್ತಂಗಡಿ: ಮಳೆ ಹಿನ್ನಲೆ ಆ.4 ರಂದು ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya
error: Content is protected !!