23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವು ನ.15ರಂದು ನಡೆಯಿತು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ, ಕಾಲೇಜಿನ ಕ್ರೀಡಾ ಕಾರ್ಯದರ್ಶಿಗಳಾದ ಅಭಿನವ್ ಕೆ ಮತ್ತು ನವೀನ್ ಪಿಂಟೋ ಉಪಸ್ಥಿತರಿದ್ದರು.

ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಸ್ವಾಗತಿಸಿದರು. ಕ್ರೀಡಾ ಸಂಯೋಜಕ ವಿನೀಶ್ ಧನ್ಯವಾದವಿತ್ತರು.

Related posts

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
error: Content is protected !!