24.4 C
ಪುತ್ತೂರು, ಬೆಳ್ತಂಗಡಿ
May 20, 2025
Uncategorized

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

ಶಿಶಿಲ: ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಜೈನ ಮಠ ಕಾರ್ಕಳ ಇವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಡಿ. ವೀರೇಂದ್ರ ಹೆಗ್ಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಊರ ಪರ ಊರ ಸಹೃದಯ ಧರ್ಮಾಭಿಮಾನಿ ಸದ್ಧರ್ಮ ಬಂಧುಗಳ ಸಹಕಾರದೊಂದಿಗೆ ಜೀರ್ಣೋದ್ಧಾರಗೊಂಡು ಪಂಚ ಕಲ್ಯಾಣಗೊಂಡ ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ. ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಇಂದು ಶುಕ್ರವಾರದಂದು ನೊಂಪಿಯನ್ನು ಆಡಳಿತ ಮಂಡಳಿಯವರ ಸಹಕಾರದೊಂದಿಗೆ ನೆರವೇರಿಸಿದರು

‌ಹತ್ತಾರು ವರ್ಷಗಳ ನಂತರ ಮತ್ತೆ ನಮ್ಮ ಬಸದಿಯಲ್ಲಿ ನೋಂಪಿಯನ್ನು ನೋಡುವ ಸೌಭಾಗ್ಯ ನಮ್ಮದಾಯಿತು. ಭೋಜನದ ವ್ಯವಸ್ಥೆಯನ್ನು ಶ್ರೀಮತಿ ರೇಷ್ಮಾ ಮತ್ತು ಪಣಿರಾಜ್ ಜೈನ್ ವಹಿಸಿಕೊಂಡಿದ್ದರು. ಎಲ್ಲಾ ವ್ಯವಸ್ಥೆಯನ್ನು ಡಾ. ಜಯಕೀರ್ತಿ ಜೈನ್ ಧರ್ಮಸ್ಥಳ ರವರ ನೇತೃತ್ವದಲ್ಲಿ ಸಂತೋಷ್ ಕುಮಾರ್ ವಳಂಬಲ, ಭುವನ್ ಜೈನ ಧರ್ಮಸ್ಥಳ, ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಪಣಿರಾಜ್ ಜೈನ್ ಕೊಕ್ಕಡ ಮುಂತಾದವರು ಸಹಕರಿಸಿದ್ದರು.
ಪುಷ್ಪರಾಜ ಇಂದ್ರ , ಅರಹಂತ ಇಂದ್ರ ನೋಂಪಿ ಪೂಜೆಯನ್ನು ನೆರವೇರಿಸಿದರು.

Related posts

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya
error: Content is protected !!