24.9 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ ರಾಜ್ಯ ಸಹ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇದರ ಸಹಯೋಗದಲ್ಲಿ ನ.15 ರಂದು ಮಂಗಳೂರಿನ ಸರಕಾರಿ ಬಿಎಡ್ ಕಾಲೇಜಿನಲ್ಲಿ, ಪ್ರೌಢಶಾಲಾ ಸಹ ಶಿಕ್ಷಕರಿಗಾಗಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ

ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಯ ಕನ್ನಡ ಶಿಕ್ಷಕ ಯುವರಾಜ್ ಇವರು ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ಪಾಲ್ಗೊಂಡು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya
error: Content is protected !!