25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ ರಾಜ್ಯ ಸಹ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇದರ ಸಹಯೋಗದಲ್ಲಿ ನ.15 ರಂದು ಮಂಗಳೂರಿನ ಸರಕಾರಿ ಬಿಎಡ್ ಕಾಲೇಜಿನಲ್ಲಿ, ಪ್ರೌಢಶಾಲಾ ಸಹ ಶಿಕ್ಷಕರಿಗಾಗಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ

ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಯ ಕನ್ನಡ ಶಿಕ್ಷಕ ಯುವರಾಜ್ ಇವರು ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ಪಾಲ್ಗೊಂಡು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!