25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ಅಕ್ಷಯ ಕಾಲೇಜು ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಂತರ ಕಾಲೇಜು ಪೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳ 27 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ, ವೈಯಕ್ತಿಕ ನೃತ್ಯದಲ್ಲಿ ನಂದನ್ ಪ್ರಥಮ, ಪೆನ್ಸಿಲ್ ಡ್ರಾಯಿಂಗ್ ನಲ್ಲಿ ಸುದರ್ಶನ್ ಪ್ರಥಮ, ಮಡಕೆ ಬಣ್ಣಗಾರಿಕೆಯಲ್ಲಿ ಅನನ್ಯ ಪ್ರಥಮ, ಯುರೇಕಾ ರಸಪ್ರಶ್ನೆಯಲ್ಲಿ ಆದಿತ್ಯ, ಆಕಾಶ್, ಧನುಶ್ ಶೆಟ್ಟಿ ಪ್ರಥಮ, ಸಮೂಹ ಗೀತೆಯಲ್ಲಿ ತೇಜಸ್, ಸುಶಾಂತ್, ಸಾಹಿತ್ಯ, ಅನುಷಾ, ಜೇಷ್ಮಾ ಪ್ರಥಮ, ಮ್ಯಾಡ್ ಆಡ್ ನಲ್ಲಿ ರಿತೀಶಾ, ಸಮನ್ವಿತ್, ಉಜ್ವಲ್, ಅಶ್ವಥ್ ಪ್ರಥಮ, ಭಾವಗೀತೆಯಲ್ಲಿ ಸಿಂಚನಾ ದ್ವಿತೀಯ,ಮೊಡೆಲ್ ಪ್ರದರ್ಶನದಲ್ಲಿ ಉದಿತ್, ಶಮಿತ್ ದ್ವಿತೀಯ, ಸಮೂಹ ನೃತ್ಯದಲ್ಲಿ ಕೀರ್ತನಾ, ಸಿಂಚನಾ, ಸ್ಫೂರ್ತಿ, ಮಾನ್ಯ, ವೀಕ್ಷಾ, ಸುಶ್ಮಿತಾ, ಅನ್ವಿತ್, ಮನ್ವಿತ್ ದ್ವಿತೀಯ ಪ್ರಶಸ್ತಿಗಳನ್ನು ಹಾಗೂ 10,000 ನಗದು ಬಹುಮಾನವನ್ನು ಪಡೆದುಕೊಂಡಿದೆ.

Related posts

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya
error: Content is protected !!