25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ಅಕ್ಷಯ ಕಾಲೇಜು ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಂತರ ಕಾಲೇಜು ಪೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳ 27 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ, ವೈಯಕ್ತಿಕ ನೃತ್ಯದಲ್ಲಿ ನಂದನ್ ಪ್ರಥಮ, ಪೆನ್ಸಿಲ್ ಡ್ರಾಯಿಂಗ್ ನಲ್ಲಿ ಸುದರ್ಶನ್ ಪ್ರಥಮ, ಮಡಕೆ ಬಣ್ಣಗಾರಿಕೆಯಲ್ಲಿ ಅನನ್ಯ ಪ್ರಥಮ, ಯುರೇಕಾ ರಸಪ್ರಶ್ನೆಯಲ್ಲಿ ಆದಿತ್ಯ, ಆಕಾಶ್, ಧನುಶ್ ಶೆಟ್ಟಿ ಪ್ರಥಮ, ಸಮೂಹ ಗೀತೆಯಲ್ಲಿ ತೇಜಸ್, ಸುಶಾಂತ್, ಸಾಹಿತ್ಯ, ಅನುಷಾ, ಜೇಷ್ಮಾ ಪ್ರಥಮ, ಮ್ಯಾಡ್ ಆಡ್ ನಲ್ಲಿ ರಿತೀಶಾ, ಸಮನ್ವಿತ್, ಉಜ್ವಲ್, ಅಶ್ವಥ್ ಪ್ರಥಮ, ಭಾವಗೀತೆಯಲ್ಲಿ ಸಿಂಚನಾ ದ್ವಿತೀಯ,ಮೊಡೆಲ್ ಪ್ರದರ್ಶನದಲ್ಲಿ ಉದಿತ್, ಶಮಿತ್ ದ್ವಿತೀಯ, ಸಮೂಹ ನೃತ್ಯದಲ್ಲಿ ಕೀರ್ತನಾ, ಸಿಂಚನಾ, ಸ್ಫೂರ್ತಿ, ಮಾನ್ಯ, ವೀಕ್ಷಾ, ಸುಶ್ಮಿತಾ, ಅನ್ವಿತ್, ಮನ್ವಿತ್ ದ್ವಿತೀಯ ಪ್ರಶಸ್ತಿಗಳನ್ನು ಹಾಗೂ 10,000 ನಗದು ಬಹುಮಾನವನ್ನು ಪಡೆದುಕೊಂಡಿದೆ.

Related posts

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಿಗೆ ಶುಭ ಕೋರಿದ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ನಾರಾವಿ ವಲಯ ಬಂಟರ ಸಂಘದ ಸಭೆ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!