23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ಅಕ್ಷಯ ಕಾಲೇಜು ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಂತರ ಕಾಲೇಜು ಪೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳ 27 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ, ವೈಯಕ್ತಿಕ ನೃತ್ಯದಲ್ಲಿ ನಂದನ್ ಪ್ರಥಮ, ಪೆನ್ಸಿಲ್ ಡ್ರಾಯಿಂಗ್ ನಲ್ಲಿ ಸುದರ್ಶನ್ ಪ್ರಥಮ, ಮಡಕೆ ಬಣ್ಣಗಾರಿಕೆಯಲ್ಲಿ ಅನನ್ಯ ಪ್ರಥಮ, ಯುರೇಕಾ ರಸಪ್ರಶ್ನೆಯಲ್ಲಿ ಆದಿತ್ಯ, ಆಕಾಶ್, ಧನುಶ್ ಶೆಟ್ಟಿ ಪ್ರಥಮ, ಸಮೂಹ ಗೀತೆಯಲ್ಲಿ ತೇಜಸ್, ಸುಶಾಂತ್, ಸಾಹಿತ್ಯ, ಅನುಷಾ, ಜೇಷ್ಮಾ ಪ್ರಥಮ, ಮ್ಯಾಡ್ ಆಡ್ ನಲ್ಲಿ ರಿತೀಶಾ, ಸಮನ್ವಿತ್, ಉಜ್ವಲ್, ಅಶ್ವಥ್ ಪ್ರಥಮ, ಭಾವಗೀತೆಯಲ್ಲಿ ಸಿಂಚನಾ ದ್ವಿತೀಯ,ಮೊಡೆಲ್ ಪ್ರದರ್ಶನದಲ್ಲಿ ಉದಿತ್, ಶಮಿತ್ ದ್ವಿತೀಯ, ಸಮೂಹ ನೃತ್ಯದಲ್ಲಿ ಕೀರ್ತನಾ, ಸಿಂಚನಾ, ಸ್ಫೂರ್ತಿ, ಮಾನ್ಯ, ವೀಕ್ಷಾ, ಸುಶ್ಮಿತಾ, ಅನ್ವಿತ್, ಮನ್ವಿತ್ ದ್ವಿತೀಯ ಪ್ರಶಸ್ತಿಗಳನ್ನು ಹಾಗೂ 10,000 ನಗದು ಬಹುಮಾನವನ್ನು ಪಡೆದುಕೊಂಡಿದೆ.

Related posts

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!