23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪುರಸ್ಕೃತಗೊಂಡಿರುವ ಸಾಧಕರನ್ನು ಮುಳಿಯ ಜ್ಯುವೆಲ್ಸ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ವಿಶೇಷ ಚೇತನ ಮಕ್ಕಳನ್ನು ಆರೈಕೆ ಮಾಡುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ, ಕಳೆದ 34ವರ್ಷಗಳಿಂದ ನಿರಂತರವಾಗಿ ಗೃಹರಕ್ಷಕ ದಳದಲ್ಲಿ ಹಳ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಜಯಾನಂದ ಲಾಯಿಲ, ಯಕ್ಷಗಾನ ಕ್ಷೇತ್ರದಲ್ಲಿ ನಿರಂತರ ತೊಡಗಿಸಿಕೊಂಡ ಸಾಧಕ ಬೆಳಾಲು ಲಕ್ಷ್ಮಣ ಗೌಡ,ಜನಪದ ಕಲಾವಿದ ಉದಯ ಲಾಯಿಲ, ಕವಿ, ಲೇಖಕಿ ಹಾಗೂ ಯಕ್ಷಗಾನ ಕಲಾವಿದೆ, ಬಹುಮುಖ ಪ್ರತಿಭೆ ವಸಂತಿ ಡಿ ನಿಡ್ಲೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಶಾಖಾ ಪ್ರಬಂಧಕ ಲೋಹಿತ್, ಶಾಖಾ ಉಪ ಪ್ರಬಂಧಕ ದಿನೇಶ್, ಮುಳಿಯ ಜ್ಯುವೆಲ್ಲರ್ಸ್‌ನ ಜಯಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಜ. 7 -12 : ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವಿವಿಧ ಸರಕಾರಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್ ಗಳ ವಿತರಣೆ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!